ಸಿಕ್ಕೇ ಬಿಡುತ್ತಾ ದರ್ಶನ್ ಅವರಿಗೆ ಜಾಮೀನು? ಆದಷ್ಟು ಬೇಗ ಬರ್ತಾರೆ ದರ್ಶನ್!!
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ಆಗಸ್ಟ್ 2025ರಲ್ಲಿ ರದ್ದುಗೊಳಿಸಿದೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ ಟೀಕೆ ವ್ಯಕ್ತಪಡಿಸಿ, ಜಾಮೀನನ್ನು ರದ್ದುಗೊಳಿಸಿ ದರ್ಶನ್ನ್ನು ಮತ್ತೆ ಜೈಲಿಗೆ ಕಳುಹಿಸುವಂತೆ ಆದೇಶಿಸಿದೆ. ಈ ತೀರ್ಪು ದರ್ಶನ್ ಅಭಿಮಾನಿಗಳಲ್ಲಿ ನಿರಾಶೆ ಮೂಡಿಸಿದೆ....…