ಕೊನೆಗೂ ದರ್ಶನ್ ಮೇಲಿನ ಪ್ರೀತಿ ವ್ಯಕ್ತಪಡಿಸಿದ ಪವಿತ್ರಗೌಡ ! ಶಾಕ್ ಆದ ವಿಜಯಲಕ್ಷ್ಮಿ !
ನಿಜವಾದ ಪ್ರೀತಿಯನ್ನು ಮರೆಯಲು ಸಾಧ್ಯವಿಲ್ಲ, ಮತ್ತು ಅದನ್ನು ಎದೆಯಲ್ಲಿ ಮರೆಮಾಡಲು ಸಹ ತುಂಬಾ ಕಷ್ಟ. ಅದನ್ನು ವ್ಯಕ್ತಪಡಿಸಲು ಪದಗಳು ಒಂದೇ ಮಾರ್ಗವಲ್ಲ. ಇದನ್ನು ಬೇರೆ ರೀತಿಯಲ್ಲಿ ವ್ಯಕ್ತಪಡಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ಪವಿತ್ರಾ ಗೌಡ ಕೂಡ ದರ್ಶನ್ ಮೇಲಿನ ಪ್ರೀತಿಯನ್ನು ತಮ್ಮದೇ ಆದ ರೀತಿಯಲ್ಲಿ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಫ್ಯಾಷನ್ ಡಿಸೈನರ್ ಪವಿತ್ರಾ ಗೌಡ...…