ದರ್ಶನ್, ವಿಜಯಲಕ್ಷ್ಮಿ ಮನೆಯಲ್ಲಿದ್ದ ಲಕ್ಷ ಲಕ್ಷ ಹಣ ಸೀಜ್! ಈ ಕೇಸ್ನಲ್ಲಿ ಸೀಜ್ ಆದ ಒಟ್ಟು ಹಣ ಎಷ್ಟು ಹಾಗೂ ವಿವರ ಇಲ್ಲಿದೆ ನೋಡಿ?
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಕನ್ನಡದ ಖ್ಯಾತ ನಟ ದರ್ಶನ್ ತೂಗುದೀಪ ಹಾಗೂ ಅವರ ಪತ್ನಿ ಪವಿತ್ರಾ ಗೌಡ ಅವರನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಚಿತ್ರದುರ್ಗದ ಫಾರ್ಮಾಸಿಸ್ಟ್ ಅಲ್ಲಿ ಕೆಲ್ಸ ಮಾಡುತ್ತಿದ್ದ ರೇಣುಕಾ ಸ್ವಾಮಿ ಅವರು ಇನ್ಸ್ಟಾಗ್ರಾಮ್ನಲ್ಲಿ ಪವಿತ್ರಾ ಅವರಿಗೆ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿದ್ದಾರೆ. ಸಾಕಷ್ಟು ಬಾರಿ ವಾರ್ನ್ ಮಾಡಿದ್ದರು ಕೊಡ ತನ್ನ ಚಾಳಿಯನ್ನು ಬಿಡದ ರೇಣುಕಾ ಸ್ವಾಮಿ ಅವರನ್ನು ಚಿತ್ರದುರ್ಗದಿಂದ ಅಪಹರಣ...…