ಪ್ರಾಣ ಉಳಿಸಲು ಉಟ್ಟ ಸೀರೆ ಬಿಚ್ಚಿಕೊಟ್ಟ ಮಹಾತಾಯಿ ಮತ್ತು ಪಬ್ಲಿಕ್ ಟಿವಿಯ ಈ ಇಬ್ಬರು ಹೀರೋಗಳು..!
ಕೆ ಆರ್ ಸರ್ಕಲ್ ನ ಅಂಡರ್ ಪಾಸ್ ನಲ್ಲಿ ನೀರು ತುಂಬಿ ಕಾರಿನಲ್ಲಿ ಮುಳುಗಿದ್ದ ಕುಟುಂಬದವರು ಸಹಾಯಕ್ಕಾಗಿ ಅರಚಾಡುತ್ತಿದ್ರು. ಲೋಕಾಯುಕ್ತ ಕಚೇರಿಯ ಬಳಿ ಇದ್ದ ರಿಪೋರ್ಟರ್ ನಾಗೇಶ್ ಅರಚಾಟದ ಸದ್ದು ಕೇಳಿ ಸ್ಥಳಕ್ಕೆ ಹೋಗುತ್ತಾರೆ. ಅವರ ಜೊತೆಗಿದ್ದ ಪಬ್ಲಿಕ್ ಟಿವಿ ಕ್ಯಾಬ್ ಚಾಲಕ ವಿಜಯ್ ಈಜು ಬರುತ್ತಿದ್ರಿಂದ ಬೇರೆ ಯೋಚನೆ ಮಾಡದೇ ನೀರಿನೊಳಗೆ ಇಳಿದು ಅಲ್ಲಿದ್ದವರ ರಕ್ಷಣೆಗೆ ಮುಂದಾಗುತ್ತಾರೆ. ನಾಗೇಶ್ ರಸ್ತೆಯಲ್ಲಿ ಹೋಗೋ ಬರೋರನ್ನು ನಿಲ್ಲಿಸಿ...…